ವಿಜಯಪುರ: ಬಾದ್ಮಿ ಅಮಾವಾಸ್ಯೆ ನಿಮಿತ್ತ ನಾಗಠಾಣ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವ ಹಾಗೂ ದೇವಸ್ಥಾನದ ನೂತನ ಕಟ್ಟಡದ ಲೋಕಾರ್ಪಣೆ ನಡೆಯಿತು