ಸಂವಿಧಾನ ಅಂಗೀಕಾರ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಡಾ. ಅಂಬೇಡ್ಕರ್ ವೃತ್ತದಲ್ಲಿನ ಪುತ್ರರಿಗೆ ಗಣ್ಯರು ಅಧಿಕಾರಿಗಳು ಶುಭ ಮಾಲೆ ಅರ್ಪಿಸುವ ಮೂಲಕ ಗೌರವಾರ್ಪಣೆ ಮಾಡಿದರು. ಶಾಸಕ ಡಾ. ಸಿದ್ದು ಪಾಟೀಲ್ ಮಾಜಿ ಸಚಿವ ರಾಜಶೇಖರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಿಗೂ ಚಂದ್ರಶೇಖರ್ ಪಾಟೀಲ್, ಭೀಮರಾವ್ ಪಾಟೀಲ್, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಲಕ್ಷ್ಮಣರಾವ ಬುಳ್ಳಾ, ಪುರಸಭೆ ಮಾಜಿ ಅಧ್ಯಕ್ಷೇ ಕಸ್ತೂರಿಬಾಯಿ ನರಸಪ್ಪ ಪರ್ಸನೋರ್, ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್, ಪುರಸಭೆ ಮುಖ್ಯ ಅಧಿಕಾರಿ ವನಿತಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ರೇಣುಕಾ ಸೇರಿದಂತೆ ಇನ್ನೂ ಅನೇಕರಿದ್ದರು.