ದೊಡ್ಡಬಳ್ಳಾಪುರ ನಗರದ ಬರವಲಯದಲ್ಲಿರುವ ಬೆಂಗಳೂರು ಹಿಂದೂಪುರ ನಡುವಿನ ರಾಜ್ಯ ಹೆದ್ದಾರಿ ಭಾಷೆಯಲ್ಲಿ ಸಮೀಪದ ನವೋದಯ ಶಾಲೆ ಬಳಿ ಭೀಕರ ಅಪಘಾತ ಸಂಭವಿಸಿ ದೊಡ್ಡಬಳ್ಳಾಪುರ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಕಾರೊಂದು ಇಂದಿನಿಂದ ಡಿಕ್ಕಿ ಹೊಡೆದು ಬಸ್ಸಿನ ಕೆಳಗೆ ನುಗ್ಗಿದೆ ಘಟನೆಯಲ್ಲಿ ಕಾರಿನ ಚಾಲಕನಿಗೆ ಗಾಯಗಳಾಗಿದ್ದು ಸಮೀಪದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ