ಶಾಸಕ ಸಮೃದ್ಧಿ ಮಂಜುನಾಥ್ ನೇತೃತ್ವದಲ್ಲಿ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ: ಕರವೇ ಅಧ್ಯಕ್ಷ ಹುಸೇನ್ ಮುಳಬಾಗಿಲು ತಾಲೂಕಿನಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಗಡಿನಾಡುವ ಉತ್ಸವ ರೂಪದಲ್ಲಿ ಆಚರಿಸುವ ಮೂಲಕ ವಿಜೃಂಭಣೆಯಿಂದ ನಡೆಸಲಾಗುವುದು ಎಂದು ಶನಿವಾರ ಸಂಜೆ ಏಳು ಗಂಟೆಯಲ್ಲಿ ಮಾಧ್ಯಮದ ಮೂಲಕ ಮಾಹಿತಿ ನೀಡಿದ್ದಾರೆ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಭಾಗವಹಿಸುವಂತೆ ಅವರು ಕರೆ ನೀಡಿದ್ದಾರೆ