ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕಿ ರೂಪಕಲಾ ಶಶಿಧರ್ ಬೇತಮಂಗಲ ಹೋಬಳಿಯ ಗುಟ್ಟಹಳ್ಳಿ ,ಬಂಗಾರು ತಿರುಪತಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಧಾನ ಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ (ಪಿಎಂ-ಉಷಾ) ಯೋಜನೆಯಡಿ ಮೂಲಭೂತ ಸೌಕರ್ಯ ಒದಗಿಸಲು ರೂ.5.00 ಕೋಟಿ ಅನುದಾನದ ಅಡಿಯಲ್ಲಿ ಕಾಲೇಜು ಅವರಣದಲಿ ನೂತನ ಕಟ್ಟಡಗಳ ನಿರ್ಮಾಣ ಭೂಮಿ ಪೂಜೆಯನ್ನು ಶಾಸಕಿ ಎಂ.ರೂಪಕಲಾ ಶುಕ್ರವಾರ ಸಂಜೆ 5:00 ಯಲ್ಲಿ ನೆರೆವೇರಿಸಿದರು. ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉತ್ತಮ ಭವಿಶ್ಯ ರೂಪಿಸುವಲ್ಲಿ ಗುಟ್ಟಹಳ್ಳಿ