ಬಸವಕಲ್ಯಾಣ: ನಗರದ ಭಕ್ತ ಕನಕದಾಸರ ಜಯಂತಿ ನಿಮಿತ್ತ ಸಾಂಸ್ಕೃತಿಕ ವೈಭವದೊಂದಿಗೆ ಮೆರವಣಿಗೆ ಜರುಗಿತು. ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಹಾರಾಜರು ಚಾಲನೆ ನೀಡಿದರು. ಮಾಜಿ ಎಂಎಲ್ಸಿ ವಿಜಯಸಿಂಗ್ ಸೇರಿದಂತೆ ಪ್ರಮುಖರು, ಗಣ್ಯರು ಪಾಲ್ಗೊಂಡಿದ್ದರು
ಬಸವಕಲ್ಯಾಣ: ನಗರದಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ನಿಮಿತ್ತ ವೈಭವದ ಮೆರವಣಿಗೆ - Basavakalyan News