ವೈದ್ಯರ ನೇಮಕಾತಿ ಪತ್ರ ನೀಡುವ ಸಂದರ್ಭದಲ್ಲಿ ಬಿಹಾರ ಸಿಎಂ ಮುಸ್ಲಿಂ ಮಹಿಳೆಯೊಬ್ಬರು ಧರಿಸಿದ್ದ ಹಿಜಾಬ್ನ್ನು ಜಗ್ಗಿ ಪ್ರಮಾಣಪತ್ರ ನೀಡಿರುವುದನ್ನು ವಿರೋಧಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಉತ್ತರ ಕರ್ನಾಟಕ ಹೋರಾಟ ವೇದಿಕೆ ಹಾಗೂ ಎಪಿಸಿಆರ್ ಫಾರ್ವರ್ಡ್ ಟ್ರಸ್ಟ್ ಸದಸ್ಯರು ಶನಿವಾರ ಮದ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಿದರು. ಬಿಹಾರದ ಪಾಟ್ನಾದಲ್ಲಿ ಆಯುಷ್ ವೈದ್ಯರಿಗೆ ಪ್ರಮಾಣಪತ್ರ ವಿತರಿಸುವ ಕಾರ್ಯಕ್ರಮ ನಡೆದಿತ್ತು.