ದೇವನಹಳ್ಳಿಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಓಟು ಚೋರಿ ಕುರಿತ ಸಹಿ ಸಂಗ್ರಹ ಅಭಿಯಾನ ಸಭೆ*ಕೇವಲ 30 ಲೋಕಸಭಾ ಸ್ಥಾನಗಳು ಕಾಂಗ್ರೆಸ್ ಪಕ್ಷದ ಕಡೆ ಬಂದಿದ್ದರೆ, ಇಂದು ರಾಹುಲ್ ಗಾಂಧಿ ಅವರು ಪ್ರಧಾನ ಮಂತ್ರಿಯಾಗುತ್ತಿದ್ದರು* ಪ್ರಜಾಪ್ರಭುತ್ವ ತತ್ವಗಳನ್ನು ಧಿಕ್ಕರಿಸಿ ಜನರ ಮತ ಹಕ್ಕನ್ನು ಕಸಿದುಕೊಳ್ಳುವ ಯತ್ನ ನಡೆಯುತ್ತಿದೆ ಸಚಿವ ಕೆ.ಹೆಚ್. ಮುನಿಯಪ್ಪ*