ಗೋಕಾಕ: ಪಟ್ಟಣದಲ್ಲಿ:ರಾಯಬಾಗ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ನೀರಾವರಿ ಕಾಮಗಾರಿಗಳ ಚಾಲನೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ
Gokak, Belagavi | Nov 30, 2025 ಪಟ್ಟಣ್ಣದಲ್ಲಿ:ರಾಯಬಾಗ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ನೀರಾವರಿ ಕಾಮಗಾರಿಗಳ ಚಾಲನೆ ಕುರಿತು ಸತೀಶ್ ಜಾರಕಿಹೊಳಿ ಮಾಹಿತಿ ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ತಮ್ಮ ಗೃಹ ಕಚೇರಿಯಲ್ಲಿ ಇಂದು ರವಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು