ನಾಗರಿಕರ ಸಹಭಾಗಿತ್ವ, ಸರ್ಕಾರ ಮತ್ತು ಪೊಲೀಸ್ ಇಲಾಖೆಯ ದಿಟ್ಟ ಕ್ರಮ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ಯೋಜನೆ ಮತ್ತು ಮಾಧ್ಯಮದ ಸಹಕಾರದ ಸಂಘಟಿತ ಪ್ರಯತ್ನ ದಿಂದ ದೇವದಾಸಿ ಪದ್ಧತಿಯನ್ನು ಬೇರುಸಮೇತ ಕಿತ್ತೊಗೆಯಬಹು ದಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಪೋಷಕರು ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖು ಅವರು ಹೇಳಿದರು.