ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಕಾರ್ಯಕ್ರಮಗಳ ಕುರಿತು ಹರಿವು ಮೂಡಿಸುವ ಕಾರ್ಯಕ್ರಮ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಪಟ್ಟಣದಲ್ಲಿರುವ ಆಕಾಶ್ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆದಿದೆ. ಕಾರ್ಯಕ್ರಮದಲ್ಲಿ ಉಚಿತ ಕಾನೂನು ಸೇವೆ ಮತ್ತು ಸೇವೆ ಪಡೆಯಲು ಇರುವಂತಹ ಅರ್ಹತೆಗಳು ಹಾಗೂ ಲೋಕ ಅದಾಲತ್ ನ್ಯಾಯಾಲಗಳ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದ್ರು. ಇನ್ನು ಕಾರ್ಯಕ್ರಮ ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಆಕಾಶ್ ಶಿಕ್ಷಣ ಸಂಸ್ಥೆಗಳ ಸಹೋಗದಲ್ಲಿ ನಡೆದಿದೆ. ಕಾರ್ಯಕ್ರಮದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಯಲ್ಲಿ ಸು