Public App Logo
Jansamasya
News
Maharashtra
Bjp
National
Police
Bihar
India
Coronavirus
कांग्रेस
मौत
बीजेपी
Congress
Modi
Delhi
Viral
Rajasthan
मध्यप्रदेश
Bollywood
Breakingnews
Madhya_pradesh
Pmmodi
Rahulgandhi
Uttarpradesh
Haryana
Uttarakhand
Crimenews
Karnataka
Education
Rss

ಮುಧೋಳ: ನಗರದ ರನ್ನ ಗ್ರಂಥಾಲಯಕ್ಕೆ ಉಚಿತ ವೈ-ಫೈ ಸೌಲಭ್ಯ ನೀಡಿದ ಸಚಿವ‌ ಆರ್.ಬಿ.ತಿಮ್ಮಾಪೂರ್

Mudhol, Bagalkot | Sep 14, 2025
ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಮುಧೋಳ ನಗರದಲ್ಲಿನ ರನ್ನ ಗ್ರಂಥಾಲಯದಲ್ಲಿ ಐಎಎಸ್ ಮತ್ತು ಕೆಎಎಸ್ ಆಕಾಂಕ್ಷಿಗಳಿಗೆ ಅನುಕೂಲ ಕಲ್ಪಿಸಲು ಆರ್.ಬಿ. ತಿಮ್ಮಾಪುರ ಫೌಂಡೇಶನ್ ವತಿಯಿಂದ ಉಚಿತ ವೈ-ಫೈ ಸೌಲಭ್ಯವನ್ನು ಒದಗಿಸಿ,ಲೋಕಾರ್ಪಣೆಗೊಳಿಸಿದರು.ಈ ಮೂಲಕ ಅವರು ತಮ್ಮ 64ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. ​ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, "ಯುವಕರು ಜ್ಞಾನವಂತರಾದರೆ ಮಾತ್ರ ಸಮಾಜ ಅಭಿವೃದ್ಧಿ ಹೊಂದುತ್ತದೆ. ನನ್ನ ಹುಟ್ಟುಹಬ್ಬವನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ಒದಗಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಅವರ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿ ಎಂದು ಹೇಳಿದರು.