ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸುವ ಕೆಟ್ಟ ಸಂಸ್ಕೃತಿ ಜನ ನಮ್ಮಲ್ಲಿದ್ದಾರೆ ಶಾಸಕ ಧೀರಜ್ ಮುನಿರಾಜು ಆಕ್ರೋಶ ಮಾಜಿ ಶಾಸಕ ಟಿ ವೆಂಕಟರಮಣಯ್ಯ ದೊಡ್ಡಬಳ್ಳಾಪುರದ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿಗಳಿಗೆ 40 ಎಕರೆ ಜಾಗ ಇದ್ದು ಮನೆಗಳನ್ನು ನಿರ್ಮಿಸಿ ಕೊಡಿಯಲ್ಲಿದ್ದಾರೆ ಹಾಲಿ ಶಾಸಕರಿಗೆ ಇದರ ಬಗ್ಗೆ ಮಾಹಿತಿಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದವರು ಒಬ್ಬ ಮಾಜಿ ಶಾಸಕರು ಹೆಚ್ಚಿನ ಮಾಹಿತಿ ಬೇಕೆಂದರೆ ಜಿಲ್ಲಾಧಿಕಾರಿ ಅವರನ್ನ ಕೇಳಬೇಕು ಜಾಗ ನೋಡಬೇಕಾದರೆ ತಹಶೀಲ್ದಾರ್ ಬಳಿ ಕೇಳಬೇಕು 40 ಎಕರೆ ಜಾಗದಲ್ಲಿ ಗುಂಪು ಮನೆಗಳನ್ನು ಕಟ್ಟಿಸಿಕೊಳ್ಳಲೇಬೇಕು ಈಗಾಗಲೇ ಜಾಗ ಗುರ್ತಿಸಿದ್ದೇವೆ 9 ಎಕರೆ 38 ಗುಂಟೆ ಜಾಗ ಗುರುತಿಸಿದ್ದು ನಾಲ್ಕು ವಿಭಾಗದಲ್ಲಿ ಸ್ಥಳ ನಿಗದಿ ಮಾಡಿದ್ದೇವೆ ಒಬ್ಬ ಮಾಜ