ಬಸವಕಲ್ಯಾಣ: ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ ನಗರಸಭೆ ಪೌರಾಯುಕ್ತ ರಾಜು ಡಿ. ಬಣಕಾರ್ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ಕಪಿಲ್ ಗೋಡಬೋಲೆ ಒತ್ತಾಯಿಸಿದ್ದಾರೆ
ಬಸವಕಲ್ಯಾಣ: ನಗರಸಭೆ ಪೌರಾಯುಕ್ತ ರಾಜು ಡಿ. ಬಣಕಾರ್ ಅವರಿಗೆ ಕೂಡಲೇ ಅಮಾನತು ಮಾಡಬೇಕು; ನಗರದಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಕಪಿಲ್ ಗೋಡಬೋಲೆ ಒತ್ತಾಯ - Basavakalyan News