Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana

ಶಹಾಬಾದ: ಮುತ್ತಗಾ ಗ್ರಾಮದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಧ್ವಂಸ

Shahbadha, Kalaburagi | Oct 10, 2025
ಕಲಬುರಗಿ : ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ.. ಗ್ರಾಮದಲ್ಲಿನ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ ಮಾಡಿದ್ದು, ಅ10 ರಂದು ಬೆಳಗ್ಗೆ 11 ಗಂಟೆಗೆ ಮಾಹಿತಿ ಲಭ್ಯವಾಗಿದೆ.. ಮೂರ್ತಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ಕೈ ಮುರಿದಿದ್ದಾರೆ.. ಸದ್ಯ ಘಟನೆ ಬಳಿಕ ಗ್ರಾಮದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದ್ದು, ಅಹಿತಕರ ಘಟನೆಗಳು ಜರುಗದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ