Public App Logo
Jansamasya
Haryana
Sambalpur
Cyclone
���ादी
Crimenews
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
Trending
���िवाद
���ोगी_आदित्यनाथ
Sonunigam
Arvindkejriwal
Jajpur
Rajasthannews
���ोधपुर
Rahul
Indianews
���ंगाल

ಬೀದರ್: ಭವಿಷ್ಯದ ಪೀಳಿಗೆಗೆ ಪರಿಸರ ಸಂರಕ್ಷಣೆ ಅತ್ಯಗತ್ಯ ; ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಖಂಡ್ರೆ

Bidar, Bidar | Oct 18, 2025
ಬೀದರ್ : ಭವಿಷ್ಯದ ಪೀಳಿಗೆಗೆ ಪರಿಸರ ಸಂರಕ್ಷಣೆ ಅತ್ಯಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ತಿಳಿಸಿದರು. ಶನಿವಾರ ಸಂಜೆ 4 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ 'ಸುವರ್ಣ ಮಹೋತ್ಸವ ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.