ಧಾರವಾಡ: ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಓದುತ್ತಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ಇ ಮಾದರಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ನಿರ್ಣಯದ ಮಾನದಂಡ ಜಾರಿಗೊಳಿಸಿರುವ ಸರಕಾರದ ಕ್ರಮವನ್ನು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತಿಸಿದರು. ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿದ್ದಬಸಪ್ಪ ಬಿ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ಎಸ್ಎಲ್ಸಿಯಲ್ಲಿ ಎಸ್ಎಸ್ಎಲ್ಸಿಯಲ್ಲಿ ಆಂತರಿಕ ಅಂಕಗಳು ಸೇರಿದಂತೆ ಶೇ ೩೩ ಅಂಕಗಳಿಗೆ ಉತ್ತೀರ್ಣತೆಯ ಮಾನದಂಡವನ್ನು ಅನುಸರಿಸಿ ಉತ್ತೀರ್ಣರಾಗಲು ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ ಎಂದರು. ಅಪರ ಆಯುಕ್ತರೊಂದಿಗೆ ಚರ್ಚೆ: ಬೆಳಗಾವಿ ವಿಭಾಗದ ಶಾಲಾ ಶಿಕ್ಷಣದ ಅಪರ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರೊಂದಿಗೆ ಸಂಘಧ ಪದಾಧಿಕಾರಿಗಳೊಂದಿಗೆ ನ.೨೧ರಂ