Public App Logo
Jansamasya
���ादी
Crimenews
Karnataka
Aap
Bareilly
���प
Agra
Abvp
Biharnews
Fatehpur
Jodhpur
Kanganaranaut
Amitshah
Fire
Live
Jhansi
Yogiadityanath
Trending
Tejashwiyadav
���ोगी_आदित्यनाथ
Aamaadmiparty
Arvindkejriwal
Sachinpilot
Rajasthannews
Rahul
Indianews
���ंगाल
Gwaliornews
New_delhi
No video available

ಸಿಂದಗಿ: ಸಾರ್ವಜನಿಕ ರಸ್ತೆಯ ಅತಿಕ್ರಮಣ ತೆರವುಗೊಳಿಸಲು ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಬ್ಯಾಕೋಡ್ ರೈತರಿಂದ ಪ್ರತಿಭಟನೆ

Sindgi, Vijayapura | Apr 2, 2024
ಸಿಂದಗಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಬ್ಯಾಕೋಡ ಗ್ರಾಮದ ರೈತರಿಂದ ಪ್ರತಿಭಟನೆ ಜರುಗಿತು. ಬ್ಯಾಕೋಡ ಗ್ರಾಮದಿಂದ ಮಾಡಬಾಳ ಗ್ರಾಮಕ್ಕೆ  ಹೋಗುವ ಸಾರ್ವಜನಿಕ ರಸ್ತೆಯನ್ನು  ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸಬೇಕು ಎಂದು ತಹಶೀಲ್ದಾರ್‌ಗೆ ಬ್ಯಾಕೋಡ ಗ್ರಾಮದ ರೈತರು ಒತ್ತಾಯಿಸಿದರು. ಈ ವೇಳೆ ಬ್ಯಾಕೋಡ ಗ್ರಾಮದ ರೈತರಾದ ನಿಂಗಪ್ಪ ಭಾವಿಕಟ್ಟಿ, ರಾಯಪ್ಪ ಹಳಗೊಂಡ, ಪರಶುರಾಮ ಹೊಸಮನಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.