ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಬೆಳಗ್ಗೆ 10ಕ್ಕೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಂವಿಧಾನ ಅಂಗೀಕಾರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ತಹಶೀಲ್ದಾರ್ ಅಂಜುಮ್ ತಬಸುಮ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್, ಪ್ರಮುಖರಾದ ಬಸವರಾಜ್ ಆರ್ಯ, ಸುರೇಶ್ ಘಾಂಗ್ರೆ, ಗಜೇಂದ್ರ ಕನಕಟಕರ್, ರವಿ ಹೊಸಳ್ಳಿ, ಸಿರಿಸ್ತೆದಾರ್ ಮುನೇಶ್ವರ ಕುಪಗೀರ್ ಮಠ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.