ಹುಬ್ಬಳ್ಳಿ ನಗರ: ಹುಬ್ಬಳ್ಳಿಯಲ್ಲಿ ಮತಗಳ್ಳತನ ನಿಲ್ಲಿಸಿ ಹಾಗೂ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಧಾರವಾಡ ನಗರದಲ್ಲಿ ಹಮ್ಮಿಕೊಂಡ ಮತಗಳ್ಳತನ ನಿಲ್ಲಿಸಿ ಹಾಗೂ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಬುಧವಾರ ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಿದರು. ಕೇಂದ್ರ ಸರ್ಕಾರ ಮತಗಳ್ಳತನ ಮಾಡುತ್ತಿದೆ. ಮತದಾರರ ಹಕ್ಕು ಕಸಿಯುವ ಕುತಂತ್ರ ನಡೆಯುತ್ತಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ವಾಗ್ದಾಳಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಮುಖಂಡ ಅನೀಲಕುಮಾರ ಪಾಟೀಲ, ಎಐಸಿಸಿ ಕಾರ್ಯದರ್ಶಿ