Public App Logo
Jansamasya
News
पुलिस
Maharashtra
Bjp
National
Police
Bihar
Coronavirus
कांग्रेस
मौत
Accident
Congress
Modi
Delhi
Viral
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Rahulgandhi
Chhattisgarh
Uttarpradesh
Haryana
Uttarakhand
लखनऊ
No video available

ಸಾಲಿಗ್ರಾಮ: ತಾಲ್ಲೂಕು ಆಡಳಿತದ ಕಚೇರಿಯಲ್ಲಿ ಡಾ.ಜಗಜೀವನ್ ರಾಮ್ ಜಯಂತಿ ಪೂರ್ವಭಾವಿ ಸಭೆ

Saligrama, Mysuru | Apr 4, 2024
ಸಾಲಿಗ್ರಾಮ ತಾಲ್ಲೂಕು ಆಡಳಿತದಿಂದ ನಾಳೆ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಿಸುವ ಹಿನ್ನೆಲೆ ಗುರುವಾರ ತಹಶೀಲ್ದಾರ್ ನರಗುಂದ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ತಹಶೀಲ್ದಾರ್, ಚುನಾವಣಾ ನೀತಿ ಸಂಹಿತೆಯ ಇರುವುದರಿಂದ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಸಮಾಜದ ಮುಖಂಡರು ಆಗಮಿಸಿ ಜಯಂತಿಗೆ ಸಹಕರಿಸಿ ಸಹಕರಿಸಿ ಎಂದರು. ಸಭೆಯಲ್ಲಿ ತಹಶೀಲ್ದಾರ್ ನರಗುಂದ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.