Public App Logo
Jansamasya
News
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
Breakingnews
Madhya_pradesh
Pmmodi
Rahulgandhi
Haryana
Sambalpur
Cyclone
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
No video available

ಸಾಲಿಗ್ರಾಮ: ತಾಲ್ಲೂಕು ಆಡಳಿತದ ಕಚೇರಿಯಲ್ಲಿ ಡಾ.ಜಗಜೀವನ್ ರಾಮ್ ಜಯಂತಿ ಪೂರ್ವಭಾವಿ ಸಭೆ

Saligrama, Mysuru | Apr 4, 2024
ಸಾಲಿಗ್ರಾಮ ತಾಲ್ಲೂಕು ಆಡಳಿತದಿಂದ ನಾಳೆ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಿಸುವ ಹಿನ್ನೆಲೆ ಗುರುವಾರ ತಹಶೀಲ್ದಾರ್ ನರಗುಂದ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ತಹಶೀಲ್ದಾರ್, ಚುನಾವಣಾ ನೀತಿ ಸಂಹಿತೆಯ ಇರುವುದರಿಂದ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಸಮಾಜದ ಮುಖಂಡರು ಆಗಮಿಸಿ ಜಯಂತಿಗೆ ಸಹಕರಿಸಿ ಸಹಕರಿಸಿ ಎಂದರು. ಸಭೆಯಲ್ಲಿ ತಹಶೀಲ್ದಾರ್ ನರಗುಂದ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.