Public App Logo
Jansamasya
Haryana
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
���ोगी_आदित्यनाथ
Sonunigam
Arvindkejriwal
Rajasthannews
Rahul
Indianews
���ंगाल
Gwaliornews
New_delhi
���िल्ली_मेट्रो
Newsupdate
���निका
No video available

ಸಾಲಿಗ್ರಾಮ: ತಾಲ್ಲೂಕು ಆಡಳಿತದ ಕಚೇರಿಯಲ್ಲಿ ಡಾ.ಜಗಜೀವನ್ ರಾಮ್ ಜಯಂತಿ ಪೂರ್ವಭಾವಿ ಸಭೆ

Saligrama, Mysuru | Apr 4, 2024
ಸಾಲಿಗ್ರಾಮ ತಾಲ್ಲೂಕು ಆಡಳಿತದಿಂದ ನಾಳೆ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಿಸುವ ಹಿನ್ನೆಲೆ ಗುರುವಾರ ತಹಶೀಲ್ದಾರ್ ನರಗುಂದ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ತಹಶೀಲ್ದಾರ್, ಚುನಾವಣಾ ನೀತಿ ಸಂಹಿತೆಯ ಇರುವುದರಿಂದ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಸಮಾಜದ ಮುಖಂಡರು ಆಗಮಿಸಿ ಜಯಂತಿಗೆ ಸಹಕರಿಸಿ ಸಹಕರಿಸಿ ಎಂದರು. ಸಭೆಯಲ್ಲಿ ತಹಶೀಲ್ದಾರ್ ನರಗುಂದ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.