Public App Logo
Jansamasya
हादसा
News
Bjp
National
Police
Bihar
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
Nitishkumar
Madhya_pradesh
Mp
Nsui
Madhyapradesh
Pmmodi
Rahulgandhi
Actor
Haryana
Uttarpradesh
Cbse
No video available

ಸಾಲಿಗ್ರಾಮ: ತಾಲ್ಲೂಕು ಆಡಳಿತದ ಕಚೇರಿಯಲ್ಲಿ ಡಾ.ಜಗಜೀವನ್ ರಾಮ್ ಜಯಂತಿ ಪೂರ್ವಭಾವಿ ಸಭೆ

Saligrama, Mysuru | Apr 4, 2024
ಸಾಲಿಗ್ರಾಮ ತಾಲ್ಲೂಕು ಆಡಳಿತದಿಂದ ನಾಳೆ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಿಸುವ ಹಿನ್ನೆಲೆ ಗುರುವಾರ ತಹಶೀಲ್ದಾರ್ ನರಗುಂದ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ತಹಶೀಲ್ದಾರ್, ಚುನಾವಣಾ ನೀತಿ ಸಂಹಿತೆಯ ಇರುವುದರಿಂದ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಸಮಾಜದ ಮುಖಂಡರು ಆಗಮಿಸಿ ಜಯಂತಿಗೆ ಸಹಕರಿಸಿ ಸಹಕರಿಸಿ ಎಂದರು. ಸಭೆಯಲ್ಲಿ ತಹಶೀಲ್ದಾರ್ ನರಗುಂದ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.