ಹುಬ್ಬಳ್ಳಿಗೆ ಆಗಮಿಸಿದ ಕನ್ನೇರಿ ಮಠದ ಪರಮಪೂಜ್ಯರಾದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳನ್ನು ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಅವರನ್ನು ಸನ್ಮಾನ ಮಾಡಲಾಯಿತು.
ಹುಬ್ಬಳ್ಳಿ ನಗರ: ನಗರದಲ್ಲಿ ಕನ್ನೇರಿಮಠದ ಶ್ರೀಗಳ ಆಶೀರ್ವಾದ ಪಡೆದುಕೊಂಡ ಶಾಸಕ ಮಹೇಶ್ ಟೆಂಗಿನಕಾಯಿ - Hubli Urban News